ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm