ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm