ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.
ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm