ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm