ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm