ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm