ಬ್ರೇಕಿಂಗ್ ನ್ಯೂಸ್
16-05-24 07:17 pm HK News Desk ಕರ್ನಾಟಕ
ಹಾಸನ, ಮೇ.16: ಶಾಲೆಗೆ ರಜೆ ಇರುವುದರಿಂದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.

ಮುತ್ತಿಗೆ ಗ್ರಾಮದ ಬಾಲಕರಾದ ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ಮೃತರು. ಇನ್ನೊಬ್ಬ ಬಾಲಕ ಚಿರಾಗ್ (10) ಬದುಕುಳಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಮಕ್ಕಳು ಈಜಲು ಹೋಗಿದ್ದರು. ಈ ವೇಳೆ ಮೀನು ಹಿಡಿಯುವ ಮೋಜಿಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಹಿಡಿಯುವುದಕ್ಕೆ ಆಳದ ನೀರಿಗೆ ಇಳಿದಿದ್ದಾರೆ. ಆಗ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಲ್ಲಿ ಮುಳುಗಿದ ಬಾಲಕರಿಗಾಗಿ ಹುಡುಕಾಟ ಆರಂಭಿಸಿದೆ. ಇಬ್ಬರ ಬಾಲಕರ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಆಗಮಿಸಿದ್ದ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳ ಶವ ಹೊರತೆಗೆಯುವ ಕಾರ್ಯಾಚರಣೆ ಚುರುಕಾಗಿ ನಡೆಸುವಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
Four minor youths drowned while catching fish in lake at Hassan. Four youths who went to swim in the lake later began to catch fishes after which they drowned in the water. Two bodies have been found the police are now searching for the other two bodies
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm