ಬ್ರೇಕಿಂಗ್ ನ್ಯೂಸ್
18-05-24 04:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.
ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್ ಅನ್ನು ತೆರವುಗೊಳಿಸುತ್ತಿದ್ದಾರೆ.
Ksrtc bus accident in Bangalore, bus climbs over bridge after driver looses control. Photos and videos of this has gone viral on social media. Six including driver and conducter have been injured.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm