ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm