ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm