ಬ್ರೇಕಿಂಗ್ ನ್ಯೂಸ್
19-05-24 11:54 am Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಸೇಫ್ ಆಗಿದ್ದಾರೆ. 25 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ರಾತ್ರಿ 11.20ಕ್ಕೆ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಪೈಲಟ್ ತಕ್ಷಣವೇ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಬಳಿಕ ವಿಮಾನದಲ್ಲಿದ್ದ 179 ಪ್ರಯಾಣಿಕರನ್ನು ಸೇಫ್ ಆಗಿ ಕೆಳಗೆ ಇಳಿಸಿದ್ದಾರೆ. ಲ್ಯಾಂಡಿಂಗ್ ಮಾಡಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ವಿಮಾನ ಲ್ಯಾಂಡ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಏರ್ಲೈನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೇಕಾಫ್ ಆದ ನಂತರ ಬಲ ಇಂಜಿನ್ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಪರಿಣಾಮ ಬೆಂಗಳೂರು-ಕೊಚ್ಚಿ ವಿಮಾನವನ್ನು ವಾಪಸ್ ಲ್ಯಾಂಡಿಗ್ ಮಾಡಲಾಯಿತು. ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
Bengaluru: An Air India Express flight from Bengaluru to Kochi had an emergency landing at the Kempegowda International Airport minutes after take-off, late on Saturday night, after one of the aircraft engines caught fire.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm