ಬ್ರೇಕಿಂಗ್ ನ್ಯೂಸ್
19-05-24 11:54 am Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಸೇಫ್ ಆಗಿದ್ದಾರೆ. 25 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ರಾತ್ರಿ 11.20ಕ್ಕೆ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಪೈಲಟ್ ತಕ್ಷಣವೇ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಬಳಿಕ ವಿಮಾನದಲ್ಲಿದ್ದ 179 ಪ್ರಯಾಣಿಕರನ್ನು ಸೇಫ್ ಆಗಿ ಕೆಳಗೆ ಇಳಿಸಿದ್ದಾರೆ. ಲ್ಯಾಂಡಿಂಗ್ ಮಾಡಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ವಿಮಾನ ಲ್ಯಾಂಡ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಏರ್ಲೈನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೇಕಾಫ್ ಆದ ನಂತರ ಬಲ ಇಂಜಿನ್ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಪರಿಣಾಮ ಬೆಂಗಳೂರು-ಕೊಚ್ಚಿ ವಿಮಾನವನ್ನು ವಾಪಸ್ ಲ್ಯಾಂಡಿಗ್ ಮಾಡಲಾಯಿತು. ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
Bengaluru: An Air India Express flight from Bengaluru to Kochi had an emergency landing at the Kempegowda International Airport minutes after take-off, late on Saturday night, after one of the aircraft engines caught fire.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm