ಬ್ರೇಕಿಂಗ್ ನ್ಯೂಸ್
20-05-24 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ.20: ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಎರಡು ಕೆಎಸ್ಸಾರ್ಟಿಸಿ ಬಸ್ ಕೆಟ್ಟು ನಿಂತ ಪರಿಣಾಮ ಹೆದ್ದಾರಿ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಹೆದ್ದಾರಿ ಪೂರ್ತಿ ಬ್ಲಾಕ್ ಆಗಿದೆ.
ಜಿಟಿ ಜಿಟಿ ಮಳೆಯ ನಡುವೆ ಕಿಮೀ ಉದ್ದಕ್ಕೂ ವಾಹನಗಳು ಸಿಲುಕಿದ್ದು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿಯ ತಿರುವಿನಲ್ಲಿ ಬೆಳಗ್ಗಿನ ಜಾವ ಎರಡು ಬಸ್ ಕೆಟ್ಟು ನಿಂತಿದ್ದು ವಾಹನಗಳು ಮುಂದಕ್ಕೆ ಹೋಗಲಾಗದೆ ನಿಂತಲ್ಲೇ ನಿಂತಿವೆ.
ನಿರಂತರ ಮಳೆಯಲ್ಲೇ ಪ್ರವಾಸಿಗರು, ಪ್ರಯಾಣಿಕರು ಪರದಾಡಿದ್ದಾರೆ. ಟ್ರಾಫಿಕ್ ಜಾಮ್ ನಡುವೆ ಆಂಬುಲೆನ್ಸ್ ಸಿಲುಕಿಕೊಂಡಿದ್ದು ಮಂಗಳೂರಿಗೆ ಹೋಗುತ್ತಿದ್ದ ರೋಗಿ ಪರದಾಡಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ.
Charmadi Ghat blocked after two ksrtc bus spoilt in the middle of the road, jammed for kilometers. People had to face so much trouble. Ambulance was also stuck in the middle of the road.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm