ಬ್ರೇಕಿಂಗ್ ನ್ಯೂಸ್
21-05-24 09:31 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 21: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.
ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
Hubballi traffic Police Constable commits Suicide with women, affair suspected. The deceased has been identified as Mahesh Hesaruru and Vijayalakshmi Vali. Both were having affair though they were married.
03-06-25 10:50 pm
Bangalore Correspondent
Shivamogga Hostel, Suicide, Medical Student:...
03-06-25 03:52 pm
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
03-06-25 10:10 pm
HK News Desk
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
03-06-25 08:13 pm
Mangalore Correspondent
ನಡುರಾತ್ರಿ ಪೊಲೀಸರು ಮನೆಗಳಿಗೆ ಭೇಟಿ ಕೊಡುವುದು ವ್ಯಕ...
03-06-25 07:37 pm
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm