ಬ್ರೇಕಿಂಗ್ ನ್ಯೂಸ್
21-05-24 09:31 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 21: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
Hubballi traffic Police Constable commits Suicide with women, affair suspected. The deceased has been identified as Mahesh Hesaruru and Vijayalakshmi Vali. Both were having affair though they were married.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm