ಬ್ರೇಕಿಂಗ್ ನ್ಯೂಸ್
22-05-24 11:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗಿರಬೇಕು. ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿರುವುದು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ನಗರದಲ್ಲಿ ಜೋರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಡಿಸಿಎಂ, ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, '' ಜೂನ್ನಿಂದ ಮುಂಗಾರು ಆರಂಭವಾಗಲಿದೆ. ವಾಡಿಕೆಗಿಂತ ಹೆಚ್ಚು ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗುವ ಮುನ್ಸೂಚನೆ ಇದೆ. ಹೀಗಾಗಿ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,'' ಎಂದರು.



ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಒಣ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ರೆಂಬೆ-ಕೊಂಬೆಗಳನ್ನು ಅನಾಹುತ ಸಂಭವಿಸುವುದಕ್ಕೆ ಮುನ್ನವೇ ತೆರವುಗೊಳಿಸಬೇಕು. ಪಾದಚಾರಿ ಮಾರ್ಗಗಳ ದುರಸ್ತಿ, ಕಾಲುವೆಗಳಲ್ಲಿಹೂಳು ತೆರವು ಕೈಗೊಂಡು, ಕಾಲುವೆಗಳಿಗೆ ಕಸ ಹಾಕುವುದನ್ನು ತಡೆಯಬೇಕು. ಮೆಟ್ರೊ, ಮೇಲ್ಸೇತುವೆ ಕಾಮಗಾರಿಗಳ ಸ್ಥಳದಲ್ಲಿಬಿದ್ದಿರುವ ಅವಶೇಷಗಳನ್ನು ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ,'' ಎಂದು ಹೇಳಿದರು.
ಗಾಳಿ ಆಂಜನೇಯ ದೇವಸ್ಥಾನ ಬಳಿಯ ರಾಜಕಾಲುವೆಯಲ್ಲಿಮಳೆ ಬಂದಾಗ ಪ್ರವಾಹ ಉಂಟಾಗುವುದನ್ನು ತಡೆಯಲು 11.50 ಕೋಟಿ ರೂ. ವೆಚ್ಚದಲ್ಲಿರೂಪಿಸಿರುವ ಸಮಾನಾಂತರ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ರಾಜಕಾಲುವೆಗೆ ಜನರು ಕಸ ಎಸೆಯುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಅಮಾನತು ಮಾಡಬೇಕಾಗುತ್ತದೆ,'' ಎಂದು ಮುಖ್ಯ ಎಂಜಿನಿಯರ್ಗೆ ಸಿಎಂ ಎಚ್ಚರಿಕೆ ನೀಡಿದರು.
With the onset of monsoon and the heavy rains during the last few days causing problems in some parts of the city, Chief Minister Siddaramaiah along with Deputy Chief Minister D K Shivakumar took a round of inspection in different wards and also the review the progress of various ongoing works.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm