ಬ್ರೇಕಿಂಗ್ ನ್ಯೂಸ್
22-05-24 11:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗಿರಬೇಕು. ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿರುವುದು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ನಗರದಲ್ಲಿ ಜೋರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಡಿಸಿಎಂ, ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, '' ಜೂನ್ನಿಂದ ಮುಂಗಾರು ಆರಂಭವಾಗಲಿದೆ. ವಾಡಿಕೆಗಿಂತ ಹೆಚ್ಚು ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗುವ ಮುನ್ಸೂಚನೆ ಇದೆ. ಹೀಗಾಗಿ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,'' ಎಂದರು.



ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಒಣ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ರೆಂಬೆ-ಕೊಂಬೆಗಳನ್ನು ಅನಾಹುತ ಸಂಭವಿಸುವುದಕ್ಕೆ ಮುನ್ನವೇ ತೆರವುಗೊಳಿಸಬೇಕು. ಪಾದಚಾರಿ ಮಾರ್ಗಗಳ ದುರಸ್ತಿ, ಕಾಲುವೆಗಳಲ್ಲಿಹೂಳು ತೆರವು ಕೈಗೊಂಡು, ಕಾಲುವೆಗಳಿಗೆ ಕಸ ಹಾಕುವುದನ್ನು ತಡೆಯಬೇಕು. ಮೆಟ್ರೊ, ಮೇಲ್ಸೇತುವೆ ಕಾಮಗಾರಿಗಳ ಸ್ಥಳದಲ್ಲಿಬಿದ್ದಿರುವ ಅವಶೇಷಗಳನ್ನು ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ,'' ಎಂದು ಹೇಳಿದರು.
ಗಾಳಿ ಆಂಜನೇಯ ದೇವಸ್ಥಾನ ಬಳಿಯ ರಾಜಕಾಲುವೆಯಲ್ಲಿಮಳೆ ಬಂದಾಗ ಪ್ರವಾಹ ಉಂಟಾಗುವುದನ್ನು ತಡೆಯಲು 11.50 ಕೋಟಿ ರೂ. ವೆಚ್ಚದಲ್ಲಿರೂಪಿಸಿರುವ ಸಮಾನಾಂತರ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ರಾಜಕಾಲುವೆಗೆ ಜನರು ಕಸ ಎಸೆಯುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಅಮಾನತು ಮಾಡಬೇಕಾಗುತ್ತದೆ,'' ಎಂದು ಮುಖ್ಯ ಎಂಜಿನಿಯರ್ಗೆ ಸಿಎಂ ಎಚ್ಚರಿಕೆ ನೀಡಿದರು.
With the onset of monsoon and the heavy rains during the last few days causing problems in some parts of the city, Chief Minister Siddaramaiah along with Deputy Chief Minister D K Shivakumar took a round of inspection in different wards and also the review the progress of various ongoing works.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm