ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm