ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm