ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm