ಬ್ರೇಕಿಂಗ್ ನ್ಯೂಸ್
26-05-24 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.26: ಹಾಸನದಲ್ಲಿ ಭೀಕರ ಅಪಘಾತ ಆಗಿರುವ ಬಗ್ಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಘಾತ ವ್ಯಕ್ತಪಡಿಸಿದ್ದು ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಇಂತಹ ಘಟನೆಗಳಿಗೆ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಬಗ್ಗೆ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಬೇರೆ ಬೇರೆ ಕಡೆ ಆಗಿರುವ ರಸ್ತೆ ಅಪಘಾತಗಳಲ್ಲಿ ಒಟ್ಟು 51 ಜನ ಪ್ರಾಣ ಕಳಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ದಾಖಲಾದ ಅತಿ ಹೆಚ್ಚು ಸಾವಿನ ಘಟನೆಯ ನಿದರ್ಶನ ಇದೆಂದು ತಿಳಿಸಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳಿಗೆ ಚಾಲಕರ ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಕಾರಣ ಎಂದವರು ಹೇಳಿದ್ದಾರೆ.
ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿದರೆ ಇಂತಹ ಘಟನೆಗಳನ್ನು ಆದಷ್ಟು ತಪ್ಪಿಸಬಹುದು. ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಹಾಸನದಲ್ಲಿ ಅತಿ ವೇಗ ಮತ್ತು ನಿರ್ಲಕ್ಷ್ಯದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು ಆರು ಜೀವಗಳನ್ನು ಬಲಿ ಪಡೆದಿದೆ.
6 persons killed in Hassan car accident
— alok kumar (@alokkumar6994) May 26, 2024
In last 24 hrs 51 lives lost in road accidents , one of the highest toll in recent past
Many of these caused due to rash & reckless driving
“#Roadsafety needs responsible behaviour from all the stakeholders” pic.twitter.com/JHYy1vC3CJ
Hassan Accident, ADGP Alok Kumar tweets about accident, says 51 killed in the last 24 hours due to rash driving and negligence he stated.
08-09-25 05:21 pm
HK News Desk
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm