ಬ್ರೇಕಿಂಗ್ ನ್ಯೂಸ್
26-05-24 02:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.26: ಹಾಸನದಲ್ಲಿ ಭೀಕರ ಅಪಘಾತ ಆಗಿರುವ ಬಗ್ಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಘಾತ ವ್ಯಕ್ತಪಡಿಸಿದ್ದು ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಇಂತಹ ಘಟನೆಗಳಿಗೆ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಬಗ್ಗೆ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಬೇರೆ ಬೇರೆ ಕಡೆ ಆಗಿರುವ ರಸ್ತೆ ಅಪಘಾತಗಳಲ್ಲಿ ಒಟ್ಟು 51 ಜನ ಪ್ರಾಣ ಕಳಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ದಾಖಲಾದ ಅತಿ ಹೆಚ್ಚು ಸಾವಿನ ಘಟನೆಯ ನಿದರ್ಶನ ಇದೆಂದು ತಿಳಿಸಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳಿಗೆ ಚಾಲಕರ ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಯೇ ಕಾರಣ ಎಂದವರು ಹೇಳಿದ್ದಾರೆ.
ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿದರೆ ಇಂತಹ ಘಟನೆಗಳನ್ನು ಆದಷ್ಟು ತಪ್ಪಿಸಬಹುದು. ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಹಾಸನದಲ್ಲಿ ಅತಿ ವೇಗ ಮತ್ತು ನಿರ್ಲಕ್ಷ್ಯದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು ಆರು ಜೀವಗಳನ್ನು ಬಲಿ ಪಡೆದಿದೆ.
6 persons killed in Hassan car accident
— alok kumar (@alokkumar6994) May 26, 2024
In last 24 hrs 51 lives lost in road accidents , one of the highest toll in recent past
Many of these caused due to rash & reckless driving
“#Roadsafety needs responsible behaviour from all the stakeholders” pic.twitter.com/JHYy1vC3CJ
Hassan Accident, ADGP Alok Kumar tweets about accident, says 51 killed in the last 24 hours due to rash driving and negligence he stated.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm