ಬ್ರೇಕಿಂಗ್ ನ್ಯೂಸ್
29-05-24 04:14 pm HK News Desk ಕರ್ನಾಟಕ
ಶಿವಮೊಗ್ಗ, ಮೇ 29: ಪಕ್ಷದ ಅವ್ಯವಸ್ಥೆಗೆ ಸರಿಯಾದ ಉತ್ತರ ಸಿಗಬೇಕು ಎಂದು ಸ್ಪರ್ಧೆ ಮಾಡುತ್ತಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆಯಿಂದ ವಿಧಾನ ಪರಿಷತ್ ಚುನಾವಣೆಯ ಕಾವು ಏರಿದೆ. ಚುನಾವಣೆಯ ನಂತರ ಹೊಸ ಮನ್ವಂತರ ಬರಲಿದೆ ಎಂದು ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ರಘುಪತಿ ಭಟ್, ಚುನಾವಣೆಗೆ ನಾಲ್ಕು ದಿನ ಉಳಿದಿದೆ. ಈಗಾಗಲೇ ಎಲ್ಲಾ ಜಿಲ್ಲೆ ಹಾಗೂ ಮತದಾರರನ್ನು ಭೇಟಿ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಲೋಕಸಭೆ ಪ್ರಭಾರಿಯಾಗಿ 45 ದಿನ ಕೆಲಸ ಮಾಡಿದ್ದೇನೆ. ಎಲ್ಲಾ ಕಡೆ ಉತ್ತಮ ಬೆಂಬಲ ಸಿಗುತ್ತಿದೆ. ಅನೇಕ ಹಿರಿಯರು ಬೆಂಬಲ ನೀಡುತ್ತಿದ್ದಾರೆ.
ಈಶ್ವರಪ್ಪನವರ ಬೆಂಬಲದಿಂದ ಕಾರ್ಯಕರ್ತರ ಶಕ್ತಿ ಇಮ್ಮಡಿಯಾಗಿದೆ. ಭಂಡ ಧೈರ್ಯ ಮಾಡಿ ಸ್ಪರ್ಧೆ ಮಾಡುತ್ತಿದ್ದೇನೆ. ಕರಾವಳಿ ಜಿಲ್ಲೆಗಳ ಜೊತೆಗೆ ಮಲೆನಾಡು ಭಾಗದಲ್ಲೂ ಉತ್ತಮ ಬೆಂಬಲ ಸಿಗುತ್ತಿದೆ. ಈ ಮಟ್ಟದ ಬೆಂಬಲ ನೀರಿಕ್ಷೆ ಮಾಡಿರಲಿಲ್ಲ. ವಿಧಾನ ಪರಿಷತ್ ಸದಸ್ಯನಾದ ಮೇಲೆ ಮಲೆನಾಡನ್ನು ಸಹ ಜೊತೆಗೆ ತೆಗೆದುಕೊಂಡು ಹೋಗುತ್ತೇನೆ. ಬಿಜೆಪಿ ಕಾರ್ಯಕರ್ತರ ಗಟ್ಟಿ ಧ್ವನಿಯಾಗಿ ನಾನು ಇರ್ತೇನೆ. ಪರಿಷತ್ ಚುನಾವಣೆಯಲ್ಲಿ ನಾನೇ ಗೆಲುವು ಸಾಧಿಸುತ್ತೇನೆ.
ಮಲೆನಾಡಿನ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿಯಾಗುತ್ತೇನೆ. ಚನ್ನಗಿರಿಯಲ್ಲಿ ನಡೆದ ಘಟನೆಯನ್ನು ನೋಡಿ ಬಂದಿದ್ದೇನೆ. ಪೊಲೀಸ್ ಠಾಣೆ ನೋಡಿದರೆ ಭಾರತ ಎಲ್ಲಿ ಹೋಗುತ್ತಿದೆ ಎಂದು ಭಯ ಆಗುತ್ತಿದೆ. ಅಲ್ಲಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ನಮ್ಮನ್ನ ರಕ್ಷಿಸುವ ಹೊಣೆ ಹೊತ್ತ ಪೊಲೀಸರ ಮೇಲೆ ದಾಳಿ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಈ ರೀತಿಯ ಘಟನೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕರ್ತರು ನಮ್ಮ ಕಾರ್ಯಕರ್ತರು. ಹಿಂದುತ್ವದ ಧ್ವನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ. ಲಾಬಿ ಮಾಡಿ ಬಕೆಟ್ ಹಿಡಿಯುತ್ತಿದ್ದರೆ ಟಿಕೆಟ್ ತರುತ್ತಿದ್ದೆ. ಆ ಕೆಲಸ ನಾನು ಮಾಡಿಲ್ಲ. ಯಾರು ಟಿಕೆಟ್ ನೀಡುತ್ತಾರೆ ಅನ್ನೋದು ನನಗೆ ಗೊತ್ತಿಲ್ಲ. ನಾನು ಗೆದ್ದ ನಂತರ ನನ್ನನ್ನು ಪಕ್ಷಕ್ಕೆ ಕರೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಜಗದೀಶ್ ಶೆಟ್ಟರ್ ಅವರನ್ನೇ ರತ್ನ ಕಂಬಳಿ ಹಾಕಿ ಲೋಕಸಭೆ ಟಿಕೆಟ್ ನೀಡಿದ್ದಾರೆ. ನನಗೆ ಅನ್ವಯ ಆಗಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
Udupi former MLA Raghupati Bhat says will show my results in Parishad elections.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm