ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm