ಬ್ರೇಕಿಂಗ್ ನ್ಯೂಸ್
01-06-24 10:40 pm HK News Desk ಕರ್ನಾಟಕ
ಗದಗ/ರಾಮನಗರ, ಜೂ 01: ಸಾಲಬಾಧೆಗೆ ಓರ್ವ ಯುವ ರೈತ ಸೇರಿ ಇಬ್ಬರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಕ್ರಿಮಿನಾಶಕ ಸೇವಿಸಿ ರೈತ ಶಂಕರಪ್ಪ ಬೆಳಹಾರ (60) ಸಾವಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು.
ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡವನ್ನೂ ಪಡೆದುಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯವೂ ಪರದಾಡುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ಯುವ ರೈತ ದರ್ಶನ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ. ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದರು. ಬಿಸಿಲಿನ ತೀವ್ರತೆಗೆ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಬಾಧೆ ಹೆಚ್ಚಾಗಿತ್ತು. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Two farmers commit suicide after loss in field due to heavy heat of the sun. Unable to pay the bank loan two farmers of diffrent districts in state have committed suicide.
05-06-25 04:31 pm
Bengaluru Staff
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 07:05 pm
Mangalore Correspondent
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
VHP, Mangalore,Bakrid: ಬಕ್ರೀದ್ ವೇಳೆ ಅಕ್ರಮ ಗೋಹ...
05-06-25 01:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm