ಬ್ರೇಕಿಂಗ್ ನ್ಯೂಸ್
01-06-24 10:40 pm HK News Desk ಕರ್ನಾಟಕ
ಗದಗ/ರಾಮನಗರ, ಜೂ 01: ಸಾಲಬಾಧೆಗೆ ಓರ್ವ ಯುವ ರೈತ ಸೇರಿ ಇಬ್ಬರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಕ್ರಿಮಿನಾಶಕ ಸೇವಿಸಿ ರೈತ ಶಂಕರಪ್ಪ ಬೆಳಹಾರ (60) ಸಾವಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು.
ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡವನ್ನೂ ಪಡೆದುಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯವೂ ಪರದಾಡುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ಯುವ ರೈತ ದರ್ಶನ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ. ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದರು. ಬಿಸಿಲಿನ ತೀವ್ರತೆಗೆ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಬಾಧೆ ಹೆಚ್ಚಾಗಿತ್ತು. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Two farmers commit suicide after loss in field due to heavy heat of the sun. Unable to pay the bank loan two farmers of diffrent districts in state have committed suicide.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm