ಬ್ರೇಕಿಂಗ್ ನ್ಯೂಸ್
04-06-24 10:54 am HK News Desk ಕರ್ನಾಟಕ
ಹಾಸನ, ಜೂ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್ಐಟಿ ವಶದಲ್ಲಿದ್ದಾರೆ
ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.
ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ರೇವಣ್ಣ 104544 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 102430 ಮತಗಳನ್ನು ಪಡೆದಿದ್ದಾರೆ.
ಇನ್ನೂ ಇತ್ತ ತನ್ನ ರಿಸಲ್ಟ್ ನೋಡಲಾಗದೇ ಪ್ರಜ್ವಲ್ ರೇವಣ್ಣ ಸೈಲೆಂಟಾಗಿ ಎಸ್ಐಟಿ ಸೆಲ್ನಲ್ಲಿ ಕುಳಿತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ
ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.
JDS Hassan Prajwa revanna leaidng now against Shreyas Patel. Prajwal gets 104544 votes and shreyas 102430 votes as of 10:48am
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm