ಬ್ರೇಕಿಂಗ್ ನ್ಯೂಸ್
04-06-24 10:57 am HK News Desk ಕರ್ನಾಟಕ
ಬೆಂಗಳೂರು, ಜೂನ್ 4: ಗುಜರಾತಿನ ಗಾಂಧಿ ನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭರ್ಜರಿ 3.5 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದು ಗೆಲುವಿನ ನಗೆ ಬೀರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಾವು ಏಣಿಯಾಟ ಅನುಭವಿಸಿದ್ದಾರೆ.
ವಾರಣಾಸಿಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸಿದ್ದರು. ಆನಂತರ, ಮೋದಿ ಮುನ್ನಡೆ ಗಳಿಸಿದ್ದಾರೆ. ಈ ಹಿಂದೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಮೋದಿಗೆ ಈ ಬಾರಿ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟಾರೆ ಬಿಜೆಪಿಗೆ ಹಿನ್ನಡೆಯಾಗಿದೆ.
ಕರ್ನಾಟಕದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದರೆ, ಕಾಂಗ್ರೆಸ್ ಎಂಟು ಕಡೆ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ ಎರಡು ಕ್ಷೇತ್ರದಲ್ಲಿ ಬಹುತೇಕ ಗೆಲುವು ಸಾಧಿಸಿದೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಹುತೇಕ ಗೆಲುವಿನತ್ತ ಸಾಗಿದ್ದಾರೆ. ಇವರ ಲೀಟ್ 38 ಸಾವಿರ ಇದೆ.
As counting for 25 out of 26 seats in Gujarat began at 8am, early trends have started coming in projecting a significant lead for BJP with home minister Amit Shah leading with over two lakh votes from Gandhinagar constituency. Health minister Mansukh Mandaviya is also leading from Porbandar seat. The party is ahead on 22 seats in Gujarat, while Congress is leading on three seats, according to the latest trends issued by the Election Commission of India.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm