ಬ್ರೇಕಿಂಗ್ ನ್ಯೂಸ್
04-06-24 11:39 am Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.
ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Election result, Dr Manjunath leading, DK Suresh faces heavy shock, police security tightened at Bangalore rural. BJP’s Dr CN Manjunath Leading By 72,000 Votes Against DK Suresh In Bengaluru Rural Constituency
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm