ಬ್ರೇಕಿಂಗ್ ನ್ಯೂಸ್
04-06-24 01:24 pm HK News Desk ಕರ್ನಾಟಕ
ಹಾಸನ, ಜೂನ್.4: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿನತ್ತ ಸಾಗಿದ್ದಾರೆ. 25 ವರ್ಷಗಳ ಬಳಿಕ ದಳ ಕೋಟೆಯನ್ನು ವಶಪಡಿಸಿಕೊಳ್ಳವತ್ತ ಕೈ ದಾಪುಗಾಲು ಇಟ್ಟಿದೆ.
ಮೈತ್ರಿ ಅಭ್ಯರ್ಥಿ ಜೆಡಿಎಸ್ಸಿನ ಪ್ರಜ್ವಲ್ ರೇವಣ್ಣ ಅವರು 589829, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 632090 ಮತ ಗಳಿಸಿದ್ದಾರೆ. 42261 ಮತಗಳಿಂದ ಶ್ರೇಯಸ್ ಪಟೇಲ್ ಮುನ್ನಡೆ ಗಳಿಸಿದ್ದಾರೆ. 8098 ನೋಟಾ ಮತಗಳು ಬಿದ್ದಿವೆ. ಜೆಡಿಎಸ್ ಶಾಸಕರಿರುವ ಹಾಸನದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಲೀಡ್ ಸಿಕ್ಕಿದೆ.
ಗೃಹಮಂಡಳಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕ್ಷೇತ್ರದಲ್ಲಿ ಜೆಡಿಎಸ್ಗೆ ಆರಂಭದಿಂದಲೂ ಮುನ್ನಡೆ ಸಿಕ್ಕಿತ್ತು. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ.
ಹಾಸನದಲ್ಲಿ ಗೌಡರ ಕುಟುಂಬದ್ದೇ ಪ್ರಾಬಲ್ಯ. ಆದರೆ ಮೂರನೇ ತಲೆಮಾರಿನ ಯುದ್ದದಲ್ಲಿ ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಸಾಧಿಸಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಆಗಿನ ಪ್ರಭಾವಿ ನಾಯಕ ಪುಟ್ಟಸ್ವಾಮಿಗೌಡರು ಸೋಲಿಸಿದ್ದರು. ಇದೀಗ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗನಿಗೆ ಸೋಲು ತೋರಿಸಿದ್ದಾರೆ.
Suspended Janata Dal Secular (JDS) MP Prajwal Revanna has lost the Hassan Lok Sabha constituency in Karnataka, as per the Election Commission of India. He managed to secure 5,81,611 votes. He is the lone JD(S) MP in the 17th Lok Sabha.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm