ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm