ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am