ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm