ಬ್ರೇಕಿಂಗ್ ನ್ಯೂಸ್
04-06-24 05:31 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೋ ರಾಜೀವ್ ಗೌಡ ಅವರ ವಿರುದ್ಧ ಶ್ಲೋಭಾ ಕರಂದ್ಲಾಜೆ ಗೆಲುವಿನ ನಗೆ ಬೀರಿದ್ದಾರೆ. ಸತತ ನಾಲ್ಕು ಬಾರಿ ಇಲ್ಲಿ ಬಿಜೆಪಿ ಜಯ ಸಾಧಿಸಿದ್ದು, 5ನೇ ಬಾರಿಗೂ ಇಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗೆ ಜೈ ಎಂದಿದ್ದಾರೆ. ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಅಬ್ಬರ ಪ್ರಚಾರ ಮಾಡಿದ್ದ ಕಾಂಗ್ರೆಸ್ಗೆ ನಿರಾಸೆಯಾಗಿದೆ.
2004 ರಿಂದ ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಹಿಡಿತದಲ್ಲಿದ್ದು, ಹಿಂದಿನ ಎರಡು ಚುನಾವಣೆಯಲ್ಲಿ ಸತತವಾಗಿ ಗೆಲುವು ಬಾರಿಸಿದ್ದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿಗೆ ಈ ಬಾರಿ ಟಿಕೆಟ್ ನೀಡಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿನ ಆಂತರಿಕ ಸಮಸ್ಯೆ ಹಾಗೂ ಗೊಂದಲಗಳ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಇಲ್ಲಿ ಕಣಕ್ಕಿಳಿಸಲಾಗಿತ್ತು. ಕರಂದ್ಲಾಜೆ ಅವರು ಕಾಂಗ್ರೆಸ್ನ ಪ್ರೋ ರಾಜೀವ್ ಗೌಡ ಅವರನ್ನು ಮಣಿಸಿ ಗೆಲುವಿನ ಮಾಲೆ ಧರಿಸಿದ್ದಾರೆ.
ಸೌಮ್ಯ ರೆಡ್ಡಿ ವಿರುದ್ಧ ಭರ್ಜರಿ ಗೆಲುವು!
ಇನ್ನು ಬೆಂಗಳೂರು ದಕ್ಷಿಣ ಬಿಜೆಪಿಗೆ ಸುಲಭ ಗೆಲುವು ಅಂತ ಎಲ್ಲರೂ ಅಂದುಕೊಂಡಿದ್ದರು. ತೇಜಸ್ವಿ ಸೂರ್ಯ ಈಗಾಗಲೇ ಅಲ್ಲಿ ಈ ಹಿಂದಿನ ಲೋಕಸಭೆಯಲ್ಲಿ ನಿಂತು ಗೆಲುವು ಕಂಡಿದ್ದರು. ಆದರೆ ಈ ಬಾರಿ ಇಲ್ಲಿ ಟಫ್ ಫೈಟ್ ಆಗುತ್ತೆ ಎನ್ನಲಾಗ್ತಿದೆ. ಆದರೆ ಈ ಬಾರಿಯೂ ತೇಜಸ್ವಿ ಸೂರ್ಯ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ಗೆದ್ದು ಬೀಗಿದ್ದಾರೆ.
ಮತ್ತೊಮ್ಮೆ ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಪ್ರಜ್ವಲಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜನ ಮತ್ತೊಮ್ಮೆ ತೇಜಸ್ವಿಗೆ ಮತ ನೀಡಿದ್ದಾರೆ. ಇತ್ತ ಈ ಬಾರಿ ನಾನೇ ಗೆಲ್ತೀನಿ ಅಂದುಕೊಂಡಿದ್ದ ಸೌಮ್ಯ ರೆಡ್ಡಿಗೆ ಬಿಗ್ ಶಾಕ್ ಎದುರಾಗಿದೆ. ಕಳೆದ ವಿಧಾನಸಭೆಯಲ್ಲೂ ಸೌಮ್ಯ ರೆಡ್ಡಿ ಬೆರಳಣಿಕೆಯಷ್ಟು ಮತಗಳಿಂದ ಸೋತ್ತಿದ್ರು. ಆದ್ರೆ ಲೋಕಸಭೆಯಲ್ಲಿ ಭಾರೀ ಅಂತರದಿಂದ ಸೋಲುಂಡಿದ್ದಾರೆ.
For the Lok Sabha election 2024, the counting of votes in the Bangalore North constituency is set to begin at 8 am on Tuesday, June 4. The Bharatiya Janata Party (BJP) has been winning the constituency since 2004.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm