ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am