ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm