ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm