ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm