ಬ್ರೇಕಿಂಗ್ ನ್ಯೂಸ್
04-06-24 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿಂದು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, "ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ" ಎಂದರು.
ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ನನ್ನ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.
ನನ್ನ ಕ್ಷೇತ್ರದಲ್ಲಿ 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಈ ಫಲಿತಾಂಶದ ಮೂಲಕ ಜನ ಕೊಟ್ಟಿರುವ ಸಂದೇಶ ಅರಿಯುತ್ತೇನೆ. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದರು.
DK Shivakumar disappointed over DK Suresh defeat, says didn't expect such big defeat. He congratulated Dr Manjunath for his major victory. He said doctor has won for his goodness and not by BJP he slammed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm