ಬ್ರೇಕಿಂಗ್ ನ್ಯೂಸ್
04-12-20 06:12 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.4 : ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಬೆಂಬಲಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಪೊಲೀಸರನ್ನು ರಾಜಧಾನಿಯಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಹೆಚ್ಚುವರಿ ಕಮಿಷನರ್ ದರ್ಜೆಯ ಅಧಿಕಾರಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.

ಇನ್ನು ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ನ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸಲಿದೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು. ಯಾರು ಕೂಡ ಪ್ರತಿಭಟನೆಗೆ ಹಾಗೂ ಮೆರವಣಿಗೆಗೆ ಅನುಮತಿ ಕೋರಿಲ್ಲ. ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Bandh Over 15,000 police personnel will be deployed across the city to watch out for protests said Bangalore Commission, Kamal Pant.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm