ಬ್ರೇಕಿಂಗ್ ನ್ಯೂಸ್
05-06-24 05:48 pm HK News Desk ಕರ್ನಾಟಕ
ಬೀದರ್, ಜೂನ್ 5: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲುಣಿಸಿ ಸಂಸತ್ಗೆ ಪ್ರವೇಶಿಸಿರುವ ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಪುತ್ರ 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಕಿರಿಯ ಸಂಸದರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಪುತ್ರ ಸಾಗರ್ 26 ವರ್ಷದ ಯುವಕನಾಗಿದ್ದು, ಬಿಬಿಎ- ಎಲ್ಎಲ್ಬಿ ಪದವೀಧರ. ರಾಜಕೀಯ ಕಣಕ್ಕಿಳಿದು ಮೊದಲ ಸ್ಪರ್ಧೆಯಲ್ಲೇ ಗೆಲುವಿನ ನಗೆ ಬೀರಿದ್ದಾರೆ. 2019ರ ಚುನಾವಣೆಯಲ್ಲಿ ಬೀದರಿನಲ್ಲಿ ತನ್ನ ತಂದೆಯನ್ನು ಸೋಲಿಸಿದ್ದ ಖೂಬಾ ವಿರುದ್ಧ ಕಳೆದ ಸಲಕ್ಕಿಂತ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಆಮೂಲಕ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 1,28,875 ಮತಗಳ ಅಂತರದಿಂದ ಗೆಲುವು ಕಂಡ ಸಾಗರ ಖಂಡ್ರೆ 6,66317 ಮತ ಪಡೆದಿದ್ದರು. ಎರಡು ಬಾರಿಯ ಬಿಜೆಪಿ ಸಂಸದ ಭಗವಂತ ಖೂಬಾ 5,37442 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಈಶ್ವರ್ ಖಂಡ್ರೆ ಅವರನ್ನು 1,16834 ಮತಗಳಿಂದ ಸೋಲಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಎನ್.ಧರ್ಮ ಸಿಂಗ್ ಅವರನ್ನು 92192 ಮತಗಳಿಂದ ಸೋಲಿಸಿದ್ದರು.
ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಮುಂಚೂಣಿ ನಾಯಕರಾಗಿ, ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ಸಾಗರ್, ತಮ್ಮ ತಂದೆ ಈಶ್ವರ್ ಖಂಡ್ರೆಯವರ ಗರಡಿಯಲ್ಲಿ ಹೆಜ್ಜೆಯಿಟ್ಟವರು. ಸಾಗರ್ ಅವರ ತಾತ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರು ಸಹ ಕಾಂಗ್ರೆಸ್ನಲ್ಲಿ ಸಚಿವರಾಗಿದ್ದರು.
Sagar Khandre, the 26-year-old Congress candidate fighting the elections for the first time, has won the Bidar seat by defeating the union minister Bhagwant Khuba by a margin of 1.29 lakh votes.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm