ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm