ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm