ಬ್ರೇಕಿಂಗ್ ನ್ಯೂಸ್
06-06-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಮಂದಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯಾಗಿದ್ದಾರೆ. ಐವಾನ್ ಡಿಸೋಜ, ಸಿಟಿ ರವಿ, ಬೋಸರಾಜು ಸೇರಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದು, ಸದ್ದಿಲ್ಲದೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಂಗಳೂರಿನ ಕ್ರೈಸ್ತ ಮುಖಂಡ ಐವಾನ್ ಡಿಸೋಜ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಕಾಂಗ್ರೆಸಿನಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಕೆ.ಗೋವಿಂದ ರಾಜು, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಸಿಟಿ ರವಿ, ಎನ್.ರವಿಕುಮಾರ್, ಮರಾಠ ಸಮುದಾಯದ ಮುಖಂಡ ಮಾರುತಿ ರಾವ್ ಮುಳೆ ಮತ್ತು ಜೆಡಿಎಸ್ ನಿಂದ ಜಯರವಿ ಗೌಡ ಅವರು ಪರಿಷತ್ತಿಗೆ ಆಯ್ಕೆಗೊಂಡಿದ್ದಾರೆ. 11 ಸ್ಥಾನದ ಆಯ್ಕೆಗೆ ಜೂನ್ 13ರಂದು ಚುನಾವಣೆ ಘೋಷಿಸಲಾಗಿತ್ತು. 11 ಸ್ಥಾನಕ್ಕೆ ಅಷ್ಟೇ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಇಲ್ಲದೆ ಆಯ್ಕೆ ಆದಂತಾಗಿದೆ. ಒಂದು ಸ್ಥಾನದ ಆಯ್ಕೆಗೆ 19 ವಿಧಾನಸಭೆ ಸದಸ್ಯರ ಬಲ ಅಗತ್ಯ ಇತ್ತು. ಸಂಖ್ಯಾಬಲದ ಆಧಾರದಲ್ಲಿ 36 ಸದಸ್ಯರಿರುವ ಕಾಂಗ್ರೆಸಿನಿಂದ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
Eleven members of the Legislative Council have been elected unopposed to the Legislative Council from the Legislative Assembly. Ivan D'Souza, Ct Ravi and Boseraju are among the 11 elected unopposed members of the Legislative Council.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm