ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm