ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm