ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm