ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm