ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm