ಬ್ರೇಕಿಂಗ್ ನ್ಯೂಸ್
07-06-24 05:17 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 07: ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರು ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ.
ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಕುಮಾರ್ ಎಂಬುವವರು ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.
ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ವಾಟದಹೊಸಹಳ್ಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಂತೆ ನಾಲ್ವರು ಅಧಿಕಾರಿಗಳು ಕಾರಿನಲ್ಲಿ ನಗರಗೆರೆಯಿಂದ ವಾಟದಹೊಸಹಳ್ಳಿ ಬರುತ್ತಿದ್ದರು. ನಗರಗೆರೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಬಿದ್ದಿದೆ. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಘಟನೆ ಬಳಿಕ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Three BESCOM staffs killed in road accident at chikkaballapur after their breeza car lost control and fell to a pond. One of the body of a bescome staff was hanging at the tree beside the pond.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 07:01 pm
HK News Staffer
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm